<p><strong>ಕಲಬುರ್ಗಿ: </strong>ಇಲ್ಲಿಯ ಬ್ರಹ್ಮಪುರ ಎನ್.ಆರ್. ಕಾಲೊನಿಯಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶ್ವ ಮಧ್ವಮಹಾ ಪರಿಷತ್, ಶ್ರೀನಿವಾಸ ಜ್ಞಾನವಾಹಿನಿ, ಸತ್ಯಾನಂದ ಭಜನಾ ಮಂಡಳಿ ಆಶ್ರಯದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮ ಮಂಗಳವಾರ ಜರುಗಿತು.</p>.<p>ಅಧ್ಯಕ್ಷ ನಾರಾಯಣರಾವ ಕುಲಕರ್ಣಿ, ಉಪಾಧ್ಯಕ್ಷ ಶ್ರೀನಿವಾಸ ಕುಲಕರ್ಣಿ, ಪಿ.ಎನ್.ಜೋಶಿ, ಸದಸ್ಯರಾದ ವಿಠಲರಾವ ಮೋರೆ, ಗೋವರ್ಧನ್ ದೇಶಪಾಂಡೆ, ರಮೇಶ ಬಾಬು, ಮಾಣಿಕರಾವ ಶಿಂಧೆ, ಮೋಹನರಾವ ಜೋಶಿ, ರಾಘವೇಂದ್ರ ದೇಸಾಯಿ, ಸೂರ್ಯಕಾಂತ ಝಳಕಿ, ಸುಹಾಸ್ ಕುಲಕರ್ಣಿ ಇದ್ದರು.</p>.<p>ನಂತರ ಮಹಿಳಾ ಮಂಡಳ ವತಿಯಿಂದ ಭಜನೆ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಇಲ್ಲಿಯ ಬ್ರಹ್ಮಪುರ ಎನ್.ಆರ್. ಕಾಲೊನಿಯಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶ್ವ ಮಧ್ವಮಹಾ ಪರಿಷತ್, ಶ್ರೀನಿವಾಸ ಜ್ಞಾನವಾಹಿನಿ, ಸತ್ಯಾನಂದ ಭಜನಾ ಮಂಡಳಿ ಆಶ್ರಯದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮ ಮಂಗಳವಾರ ಜರುಗಿತು.</p>.<p>ಅಧ್ಯಕ್ಷ ನಾರಾಯಣರಾವ ಕುಲಕರ್ಣಿ, ಉಪಾಧ್ಯಕ್ಷ ಶ್ರೀನಿವಾಸ ಕುಲಕರ್ಣಿ, ಪಿ.ಎನ್.ಜೋಶಿ, ಸದಸ್ಯರಾದ ವಿಠಲರಾವ ಮೋರೆ, ಗೋವರ್ಧನ್ ದೇಶಪಾಂಡೆ, ರಮೇಶ ಬಾಬು, ಮಾಣಿಕರಾವ ಶಿಂಧೆ, ಮೋಹನರಾವ ಜೋಶಿ, ರಾಘವೇಂದ್ರ ದೇಸಾಯಿ, ಸೂರ್ಯಕಾಂತ ಝಳಕಿ, ಸುಹಾಸ್ ಕುಲಕರ್ಣಿ ಇದ್ದರು.</p>.<p>ನಂತರ ಮಹಿಳಾ ಮಂಡಳ ವತಿಯಿಂದ ಭಜನೆ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>