ಮುಗಳನಗಾಂವ ಕಟ್ಟಿಮನಿ ಸಂಸ್ಥಾನದ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸ್ನ್ ದಾಕ್ಷಾಯಿಣಿ ಎಸ್.ಅಪ್ಪ ಸಮಾವೇಶ ಉದ್ಘಾಟಿಸಲಿದ್ದಾರೆ. ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಶರಣಬಸಪ್ಪ ದರ್ಶನಾಪುರ, ವಿಧಾನಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಶಶೀಲ್ ಜಿ. ನಮೋಶಿ, ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್, ಬಿಜೆಪಿ ಮುಖಂಡ ಶಿವಕಾಂತ ಮಹಾಜನ್, ನಾಗಯ್ಯ ಮಠ, ನಿಜಲಿಂಗ ಚಂದ್ರಕಂಠಿ, ಚಂದ್ರಶೇಖರ ಕಕ್ಕೇರಿ,ವೀರೇಶ ಗಂಧಮಠ, ಧನರಾಜ ಮೀನಕೇರಾ, ಕಲ್ಯಾಣರಾವ್ ಯಲಮಡಗಿ, ಪ್ರಭಾವತಿ ಶೆಟ್ಟಿ, ಸುವರ್ಣಾ ಮಠಪತಿ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.