ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬೆಲೆ ಏರಿಕೆಯ ಗ್ಯಾರಂಟಿ ನೀಡಿದ ಸಿದ್ದರಾಮಯ್ಯ: ಬಿ.ವೈ. ವಿಜಯೇಂದ್ರ

ಜನಾಕ್ರೋಶ ರ‍್ಯಾಲಿಯಲ್ಲಿ ಬಿ.ವೈ.ವಿಜಯೇಂದ್ರ ವಾಗ್ದಾಳಿ
Published : 18 ಏಪ್ರಿಲ್ 2025, 16:01 IST
Last Updated : 18 ಏಪ್ರಿಲ್ 2025, 16:01 IST
ಫಾಲೋ ಮಾಡಿ
Comments
ನಿತ್ಯ ಲವ್ ಜಿಹಾದ್ ಪ್ರಕರಣಗಳು ಕಂಡು ಬರುತ್ತಿವೆ. ರಾಜ್ಯದ ಹಲವೆಡೆ ಗೋಹತ್ಯೆ ನಡೆಯುತ್ತಿದೆ. ಆದರೆ ಲಜ್ಜೆಗೆಟ್ಟ ಮುಖ್ಯಮಂತ್ರಿ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆ
ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಮಧ್ಯೆ ಜಗಳ ತಂದಿಟ್ಟು ತಮ್ಮ ಮಗ ಪ್ರಿಯಾಂಕ್ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲು ತಂತ್ರಗಾರಿಕೆ ಹೆಣೆದಿದ್ದಾರೆ. ಸರ್ಕಾರ ಬಿದ್ದರೆ ಖರ್ಗೆ ಅವರೇ ಕಾರಣವೇ ಹೊರತು ಮೋದಿಯವರಲ್ಲ
ಬಿ.ಶ್ರೀರಾಮುಲು ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT