ಮಂಗಳವಾರ, 9 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಆಳಂದದಲ್ಲೂ ಮತಗಳ್ಳತನ ಯತ್ನ ನಡೆದಿತ್ತು: ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ

Published : 9 ಸೆಪ್ಟೆಂಬರ್ 2025, 9:53 IST
Last Updated : 9 ಸೆಪ್ಟೆಂಬರ್ 2025, 9:53 IST
ಫಾಲೋ ಮಾಡಿ
Comments
‘ಅಗತ್ಯಬಿದ್ದರೆ ಸುಪ್ರೀಂಕೋರ್ಟ್‌ಗೆ’
‘ಮತಗಳ್ಳತನ ಯತ್ನದ ಬಗೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಾಗಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಅವರೂ ಸಂಪರ್ಕದಲ್ಲಿದ್ದಾರೆ. ಜೊತೆಗೆ ಈ ಸಂಬಂಧ ಪಕ್ಷದ ದತ್ತಾಂಶ ತಂಡವೂ ಮಾಹಿತಿ ಪಡೆದಿದೆ. ಈ ಪ್ರಕರಣದಲ್ಲಿ ಅಗತ್ಯಬಿದ್ದರೆ ಸುಪ್ರೀಂಕೋರ್ಟ್‌ಗೆ ಹೋಗಲಿ ನ್ಯಾಯ ಕೇಳುವೆ’ ಎಂದು ಪ್ರಶ್ನೆಯೊಂದಕ್ಕೆ ಬಿ.ಆರ್‌.ಪಾಟೀಲ ಉತ್ತರಿಸಿದರು.
ಚುನಾವಣಾ ಆಯೋಗ ಮುಕ್ತ– ಪಾರದರ್ಶಕವಾಗಿಲ್ಲ. ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದು, ಷಡ್ಯಂತ್ರ ಮಾಡಿ ಬಿಜೆಪಿಯನ್ನು ಅಧಿಕಾರದಲ್ಲಿ ಕೂರಿಸುವ ಕೆಲಸ ಮಾಡುತ್ತಿದೆ
ಬಿ.ಆರ್‌.ಪಾಟೀಲ, ರಾಜ್ಯ ಯೋಜನಾ ಮತ್ತು ನೀತಿ ಆಯೋಗದ ಉಪಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT