ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಕಲಬುರಗಿ: ನೀರು ನಿಲ್ಲಿಸುವ ಪಣತೊಟ್ಟ ಗ್ರಾಮಸ್ಥರು

ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಿಸಲು ನೆರವಾಗುತ್ತಿರುವ ‘ವಾಟರ್ ಏಡ್ ಇಂಡಿಯಾ’ ಸಂಸ್ಥೆ
Published : 26 ಜೂನ್ 2025, 6:03 IST
Last Updated : 26 ಜೂನ್ 2025, 6:03 IST
ಫಾಲೋ ಮಾಡಿ
Comments
ಕಲಬುರಗಿ ತಾಲ್ಲೂಕಿನ ಗಣಜಲಖೇಡ ಗ್ರಾಮದ ಬೆಟ್ಟದ ಅಡಿಯಲ್ಲಿ ನಿರ್ಮಿಸುತ್ತಿರುವ ಕೆರೆ
ಕಲಬುರಗಿ ತಾಲ್ಲೂಕಿನ ಗಣಜಲಖೇಡ ಗ್ರಾಮದ ಬೆಟ್ಟದ ಅಡಿಯಲ್ಲಿ ನಿರ್ಮಿಸುತ್ತಿರುವ ಕೆರೆ
ಕಲಬುರಗಿ ಜಿಲ್ಲೆಯ ಹತ್ತು ಗ್ರಾ.ಪಂ ವ್ಯಾಪ್ತಿಯಲ್ಲಿ ಮಳೆ ನೀರು ಸಂಗ್ರಹಿಸುವ ಕೆಲಸ ಮಾಡುತ್ತಿದ್ದೇವೆ. ಗ್ರಾಮಸ್ಥರ ಸಹಕಾರ ಕಾಮಗಾರಿಗಳ ಯಶಸ್ಸು ಆಧರಿಸಿ ಮುಂದಿನ ಯೋಜನೆ ರೂಪಿಸುತ್ತೇವೆ
ಅಭಯ ರಾಜ್ ಜಿಲ್ಲಾ ಸಂಯೋಜಕ ವಾಟರ್ ಏಡ್ ಇಂಡಿಯಾ
ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಶ್ರಮಿಸುತ್ತಿರುವ ವಾಟರ್ ಏಡ್ ಇಂಡಿಯಾ ಸಂಸ್ಥೆಯು ಜಿಲ್ಲಾ ಪಂಚಾಯಿತಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅವರು ಕಾಮಗಾರಿಗೆ ಪೂರಕವಾಗಿ ಬಾಕಿ ಕೆಲಸಗಳನ್ನು ನರೇಗಾದಡಿ ತೆಗೆದುಕೊಳ್ಳುತ್ತಿದ್ದೇವೆ
ಭಂವರ್ ಸಿಂಗ್ ಮೀನಾ ಜಿಲ್ಲಾ ಪಂಚಾಯಿತಿ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT