<figcaption>""</figcaption>.<figcaption>""</figcaption>.<p><strong>ಕಲಬುರ್ಗಿ:</strong> ಶುಕ್ರವಾರ ಬೆಳಿಗ್ಗೆ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಿಂದ 5.85 ಲಕ್ಷ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗಿದೆ.</p>.<p>ಇದರಿಂದಾಗಿ ಜಿಲ್ಲೆಯ 148 ಗ್ರಾಮಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ.ಸಂಜೆ ವೇಳೆಗೆ 7.50 ಲಕ್ಷ ಕ್ಯುಸೆಕ್ ನೀರು ಹೊರಬಿಡುವ ಸಾಧ್ಯತೆ ಇದೆ.</p>.<p>ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣೆಗಾಗಿ ಎರಡು ಹೆಲಿಕಾಪ್ಟರ್ ಗಳು ಬೀದರ್ ವಾಯುನೆಲೆಗೆ ಬಂದಿಳಿಯಲಿವೆ. ಹೆಚ್ಚುವರಿ ಎಸ್ ಡಿ ಆರ್ಎಫ್ ತಂಡಗಳನ್ನು ಕರೆಸಿಕೊಳ್ಳಲಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಂದ ಬೋಟ್ ಹಾಗೂ ನುರಿತ ಈಜುಗಾರರನ್ನು ಕರೆಸಿಕೊಳ್ಳಲಾಗುತ್ತಿದೆ.</p>.<p>ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಇಡೀ ರಾತ್ರಿ ಅಧಿಕಾರಿಗಳ ಸಭೆ ನಡೆಸಿದ್ದು, ಎಲ್ಲ 148 ಗ್ರಾಮಗಳ ಸ್ಥಳಾಂತರ ಪ್ರಕ್ರಿಯೆ ಆರಂಭವಾಗಿದೆ.</p>.<div style="text-align:center"><figcaption><em><strong>ಕಲಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಕೆರೆ ಭಾರಿ ಮಳೆಗೆ ಒಡೆದು ಹೋಗಿದೆ</strong></em></figcaption></div>.<div style="text-align:center"><figcaption><em><strong>ಕಲಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಕೆರೆ ಭಾರಿ ಮಳೆಗೆ ಒಡೆದು ಹೋಗಿದೆ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<p><strong>ಕಲಬುರ್ಗಿ:</strong> ಶುಕ್ರವಾರ ಬೆಳಿಗ್ಗೆ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಿಂದ 5.85 ಲಕ್ಷ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗಿದೆ.</p>.<p>ಇದರಿಂದಾಗಿ ಜಿಲ್ಲೆಯ 148 ಗ್ರಾಮಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ.ಸಂಜೆ ವೇಳೆಗೆ 7.50 ಲಕ್ಷ ಕ್ಯುಸೆಕ್ ನೀರು ಹೊರಬಿಡುವ ಸಾಧ್ಯತೆ ಇದೆ.</p>.<p>ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣೆಗಾಗಿ ಎರಡು ಹೆಲಿಕಾಪ್ಟರ್ ಗಳು ಬೀದರ್ ವಾಯುನೆಲೆಗೆ ಬಂದಿಳಿಯಲಿವೆ. ಹೆಚ್ಚುವರಿ ಎಸ್ ಡಿ ಆರ್ಎಫ್ ತಂಡಗಳನ್ನು ಕರೆಸಿಕೊಳ್ಳಲಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಂದ ಬೋಟ್ ಹಾಗೂ ನುರಿತ ಈಜುಗಾರರನ್ನು ಕರೆಸಿಕೊಳ್ಳಲಾಗುತ್ತಿದೆ.</p>.<p>ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಇಡೀ ರಾತ್ರಿ ಅಧಿಕಾರಿಗಳ ಸಭೆ ನಡೆಸಿದ್ದು, ಎಲ್ಲ 148 ಗ್ರಾಮಗಳ ಸ್ಥಳಾಂತರ ಪ್ರಕ್ರಿಯೆ ಆರಂಭವಾಗಿದೆ.</p>.<div style="text-align:center"><figcaption><em><strong>ಕಲಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಕೆರೆ ಭಾರಿ ಮಳೆಗೆ ಒಡೆದು ಹೋಗಿದೆ</strong></em></figcaption></div>.<div style="text-align:center"><figcaption><em><strong>ಕಲಬುರ್ಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಅರಣಕಲ್ ಗ್ರಾಮದ ಕೆರೆ ಭಾರಿ ಮಳೆಗೆ ಒಡೆದು ಹೋಗಿದೆ</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>