ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಯದೇವ ಆಸ್ಪತ್ರೆಯಲ್ಲಿ ನೀರಿನ ಕೊರತೆ: ತುರ್ತಿಲ್ಲದ ಶಸ್ತ್ರಚಿಕಿತ್ಸೆ ಮುಂದೂಡಿಕೆ

Published : 17 ಜೂನ್ 2024, 23:30 IST
Last Updated : 17 ಜೂನ್ 2024, 23:30 IST
ಫಾಲೋ ಮಾಡಿ
Comments
ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಶೌಚಾಲಯದ ನಲ್ಲಿಯಲ್ಲಿನ ಕೊಳಚೆ ನೀರು ಬರುತ್ತಿರುವುದು
ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಶೌಚಾಲಯದ ನಲ್ಲಿಯಲ್ಲಿನ ಕೊಳಚೆ ನೀರು ಬರುತ್ತಿರುವುದು
ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಎದುರಾಗಿದ್ದರಿಂದ ಕ್ಯಾನ್‌ಗಳಲ್ಲಿ ನೀರು ತರಲಾಗುತ್ತಿದೆ.
ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಎದುರಾಗಿದ್ದರಿಂದ ಕ್ಯಾನ್‌ಗಳಲ್ಲಿ ನೀರು ತರಲಾಗುತ್ತಿದೆ.
ಆಸ್ಪತ್ರೆಗಳಿಗೆ ಅಗತ್ಯವಾದಷ್ಟು ಟ್ಯಾಂಕರ್ ನೀರು ಸರಬರಾಜು ಮಾಡುವಂತೆ ಎಲ್‌ ಅಂಡ್ ಟಿ ಕಂಪನಿ ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ
-ಬಿ. ಫೌಜಿಯಾ ತರನ್ನುಮ್ ಜಿಲ್ಲಾಧಿಕಾರಿ
ತೆರೆದ ಹೃದಯ ಶಸ್ತ್ರಚಿಕಿತ್ಸೆ ಬಳಿಕ ರೋಗಿಗೆ ಸೋಂಕು ತಗಲುದಂತೆ ನೋಡಿಕೊಳ್ಳಬೇಕಾಗುತ್ತದೆ. ರಾಡಿ ನೀರು ಬರುತ್ತಿದ್ದರಿಂದ ಮೂರ್ನಾಲ್ಕು ದಿನಗಳ ಮಟ್ಟಿಗೆ ಶಸ್ತ್ರಚಿಕಿತ್ಸೆ ನಿಲ್ಲಿಸಿದ್ದೇವೆ. ತುರ್ತು ಶಸ್ತ್ರಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದೇವೆ.
-ಡಾ.ವೀರೇಶ ಪಾಟೀಲ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT