<p><strong>ಕಮಲಾಪುರ</strong>: 371 (ಜೆ) ವಿಶೇಷ ಸ್ಥಾನಮಾನದಿಂದಾಗಿ ಸರ್ಕಾರದಿಂದ ಅಪಾರ ಪ್ರಮಾಣದ ಅನುದಾನ ಸಿಗುತ್ತಿದ್ದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ತಹಶೀಲ್ದಾರ್ ಮೋಸಿನ್ ಅಹಮ್ಮದ್ ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ತ ತಹಶೀಲ್ದಾರ್ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ಶೈಕ್ಷಣಿಕ ಸಂಸ್ಥೆ, ವಿಶ್ವವಿದ್ಯಾಲಯಗಳು, ಕಿದ್ವಾಯಿ, ಜಯದೇವ ಮತ್ತಿತರ ಹೆಸರಾಂತ ಆರೋಗ್ಯ ಸಂಸ್ಥೆಗಳು ಕಲಬುರಗಿಯಲ್ಲಿ ಸ್ಥಾಪನೆಯಾಗಿವೆ. ಶೈಕ್ಷಣಿಕ ಆರೋಗ್ಯ ದೃಷ್ಟಿಯಿಂದ ಈ ಭಾಗದ ಜನರಿಗೆ ಅತ್ಯಮೂಲ್ಯ ಸೇವೆ ಒದಗಿಸುತ್ತಿವೆ ಎಂದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ, ಗ್ರೇಡ್ 2 ತಹಶೀಲ್ದಾರ ಶಿವಕುಮಾರ ಶಾಬಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರ ಓಕಳಿ, ದೀಪಕ ಶೆಟ್ಟಿ, ಕಮಲಾಕರ, ರಘುನಂದನ ದ್ಯಾಮಣಿ, ಯಲ್ಲಪ್ಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ</strong>: 371 (ಜೆ) ವಿಶೇಷ ಸ್ಥಾನಮಾನದಿಂದಾಗಿ ಸರ್ಕಾರದಿಂದ ಅಪಾರ ಪ್ರಮಾಣದ ಅನುದಾನ ಸಿಗುತ್ತಿದ್ದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ತಹಶೀಲ್ದಾರ್ ಮೋಸಿನ್ ಅಹಮ್ಮದ್ ತಿಳಿಸಿದರು.</p>.<p>ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ತ ತಹಶೀಲ್ದಾರ್ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ಶೈಕ್ಷಣಿಕ ಸಂಸ್ಥೆ, ವಿಶ್ವವಿದ್ಯಾಲಯಗಳು, ಕಿದ್ವಾಯಿ, ಜಯದೇವ ಮತ್ತಿತರ ಹೆಸರಾಂತ ಆರೋಗ್ಯ ಸಂಸ್ಥೆಗಳು ಕಲಬುರಗಿಯಲ್ಲಿ ಸ್ಥಾಪನೆಯಾಗಿವೆ. ಶೈಕ್ಷಣಿಕ ಆರೋಗ್ಯ ದೃಷ್ಟಿಯಿಂದ ಈ ಭಾಗದ ಜನರಿಗೆ ಅತ್ಯಮೂಲ್ಯ ಸೇವೆ ಒದಗಿಸುತ್ತಿವೆ ಎಂದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ, ಗ್ರೇಡ್ 2 ತಹಶೀಲ್ದಾರ ಶಿವಕುಮಾರ ಶಾಬಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರ ಓಕಳಿ, ದೀಪಕ ಶೆಟ್ಟಿ, ಕಮಲಾಕರ, ರಘುನಂದನ ದ್ಯಾಮಣಿ, ಯಲ್ಲಪ್ಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>