ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಗಣಜಲಖೇಡ, ತಾಲ್ಲೂಕು ಆರೋಗ್ಯ ಅಧಿಕಾರಿ ರತ್ನಾಕರ ತೋರಣ, ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ರೇವೂರ ಪೊಲೀಸ್ ಠಾಣೆ ಪಿಎಸ್ಐ ಅಶೋಕ ಪಾಟೀಲ ಅವರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಬೆಳಿಗ್ಗೆ ಆರಂಭವಾದ ಪ್ರತಿಭಟನೆ ರಾತ್ರಿಯವರೆಗೆ ಮುಂದುವರೆಯಿತು. ನಂತರ ಕೊನೆಗೊಂಡಿತು.