<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ): </strong>ತಾಲ್ಲೂಕಿನ ಕುಂಚಾವರಂ ಬಳಿ ಬುಧವಾರ ಸಂಜೆ ಸಿಡಿಲು ಮಹಿಳೆ ಮೃತಪಟ್ಟಿದ್ದಾರೆ.</p>.<p>ಗ್ರಾಮದ ನಿವಾಸಿ ನಾಗಮಣಿ ರಾಜು (31) ಮೃತಪಟ್ಟವರು.</p>.<p>ಹೊಲದಲ್ಲಿ ಕೆಲಸ ಮಾಡುವಾಗ ಮಳೆ, ಬಿರುಗಾಳಿ ಹಾಗೂ ಗುಡುಗು ಮಿಂಚಿನೊಂದಿಗೆ ಬಡಿದ ಸಿಡಿಲಿಗೆ ಸ್ಥಳದಲ್ಲಿ ಮೃತಪಟ್ಟಿದ್ದಾರೆ.</p>.<p>ಮೃತರಿಗೆ ಒಂದು ಗಂಡು, ಒಂದು ಹೆಣ್ಣು ಮಗುವಿದೆ. ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಅಂಜುಮ್ ತಬಸ್ಸುಮ್ ಸ್ಥಳಕ್ಕೆ ಭೇಟಿ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ (ಕಲಬುರಗಿ ಜಿಲ್ಲೆ): </strong>ತಾಲ್ಲೂಕಿನ ಕುಂಚಾವರಂ ಬಳಿ ಬುಧವಾರ ಸಂಜೆ ಸಿಡಿಲು ಮಹಿಳೆ ಮೃತಪಟ್ಟಿದ್ದಾರೆ.</p>.<p>ಗ್ರಾಮದ ನಿವಾಸಿ ನಾಗಮಣಿ ರಾಜು (31) ಮೃತಪಟ್ಟವರು.</p>.<p>ಹೊಲದಲ್ಲಿ ಕೆಲಸ ಮಾಡುವಾಗ ಮಳೆ, ಬಿರುಗಾಳಿ ಹಾಗೂ ಗುಡುಗು ಮಿಂಚಿನೊಂದಿಗೆ ಬಡಿದ ಸಿಡಿಲಿಗೆ ಸ್ಥಳದಲ್ಲಿ ಮೃತಪಟ್ಟಿದ್ದಾರೆ.</p>.<p>ಮೃತರಿಗೆ ಒಂದು ಗಂಡು, ಒಂದು ಹೆಣ್ಣು ಮಗುವಿದೆ. ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಅಂಜುಮ್ ತಬಸ್ಸುಮ್ ಸ್ಥಳಕ್ಕೆ ಭೇಟಿ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>