ಆಡು ಮೇಯಿಸಲು ಕಾಡಿಗೆ ಹೋದಾಗ ಘಟನೆ ನಡೆದಿದೆ. ಗಿಡಗಳ ಮಧ್ಯೆ ಹರಿದುಬಿದ್ದಿದ್ದ ವಿದ್ಯುತ್ ತಂತಿ ಗಮನಿಸದೇ ಅದೇ ಮಾರ್ಗದಲ್ಲಿ ದಾಟುವಾಗ ಕುತ್ತಿಗೆ ಭಾಗಕ್ಕೆ ತಂತಿ ತಾಗಿಕೊಂಡಿದೆ. ಮಹಿಳೆಯ ಕುತ್ತಿಗೆ ಹಾಗೂ ಬೆನ್ನಿನ ಭಾಗ ಸುಟ್ಟು ಕರಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ. ಕುಂಚಾವರಂ ಪೂಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.