ಖರ್ಗೆ ಪೆಟ್ರೋಲ್ ಪಂಪ್ನಿಂದ ಹಾಗರಗಾ ಕ್ರಾಸ್ ಸುತ್ತಲೂ ಜನವಸತಿ ಪ್ರದೇಶವಿದ್ದು, ರಿಂಗ್ ರಸ್ತೆಯನ್ನು ಬಳಸಿಕೊಂಡೇ ಸಂಚರಿಸಬೇಕಿದೆ. ಇದರಿಂದಾಗಿ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದ್ದು, ಕೂಡಲೇ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂದು ಮುಖಂಡರಾದ ಇಮ್ತಿಯಾಜ್ ಸಿದ್ದಿಕಿ, ಅಲಂದರ್ ಜೈದಿ, ರವಿಕೃಷ್ಣಾರೆಡ್ಡಿ ನೇತೃತ್ವದಲ್ಲಿ ನಿವಾಸಿಗಳು ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದರು.