ಡಾ.ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನ ನೀಡಿದ ದಮನಿತರ ಶೋಷಿತರ ಕಾರ್ಮಿಕರ ಸ್ತ್ರೀಯರ ಪರವಾದ ಗಟ್ಟಿ ಧ್ವನಿ ನೀಡಿದ ಮಹಾನ್ ನಾಯಕ. ಇಂತಹ ಮಹಾನ್ ನಾಯಕನ ಭವನ ನಿರ್ಮಾಣ ನನೆಗುದಿಗೆ ಬಿದ್ದಿರುವುದು ನೋವಿನ ಸಂಗತಿ
ರವಿ ಸಿಂಗೆ
ವಾರ್ಡ್ ನಂ 6ರಲ್ಲಿ ನಿರ್ಮಿಸುತ್ತಿರುವ ಅಂಬೇಡ್ಕರ್ ಸಮುದಾಯ ಭವನಕ್ಕೆ ₹31 ಲಕ್ಷ ನೀಡಲಾಗಿದೆ. ಇನ್ನುಳಿದ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ