ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ವಾಡಿ: ದಶಕ ಕಳೆದರೂ ಮಗಿಯದ ಅಂಬೇಡ್ಕರ್ ಭವನದ ಕಾಮಗಾರಿ

ಸಿದ್ದರಾಜ ಎಸ್ ಮಲ್ಕಂಡಿ
Published : 1 ಮಾರ್ಚ್ 2024, 5:11 IST
Last Updated : 1 ಮಾರ್ಚ್ 2024, 5:11 IST
ಫಾಲೋ ಮಾಡಿ
Comments
ಡಾ.ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನ ನೀಡಿದ ದಮನಿತರ ಶೋಷಿತರ ಕಾರ್ಮಿಕರ ಸ್ತ್ರೀಯರ ಪರವಾದ ಗಟ್ಟಿ ಧ್ವನಿ ನೀಡಿದ ಮಹಾನ್ ನಾಯಕ. ಇಂತಹ ಮಹಾನ್ ನಾಯಕನ ಭವನ ನಿರ್ಮಾಣ ನನೆಗುದಿಗೆ ಬಿದ್ದಿರುವುದು ನೋವಿನ ಸಂಗತಿ
ರವಿ ಸಿಂಗೆ
ವಾರ್ಡ್ ನಂ 6ರಲ್ಲಿ ನಿರ್ಮಿಸುತ್ತಿರುವ ಅಂಬೇಡ್ಕರ್ ಸಮುದಾಯ ಭವನಕ್ಕೆ ₹31 ಲಕ್ಷ ನೀಡಲಾಗಿದೆ. ಇನ್ನುಳಿದ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ
ಸಿ. ಫಕೃದ್ಧೀನ್ ಸಾಬ್ ಮುಖ್ಯಾಧಿಕಾರಿ ಪುರಸಭೆ ವಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT