ಸಮ್ಮೇಳನವನ್ನು ಸೊನ್ನ ವಿರಕ್ತ ಮಠದ ಡಾ.ಶಿವಾನಂದ ಸ್ವಾಮೀಜಿ ಉದ್ಘಾಟಿಸಿದರು. ಮೋರಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ, ಯಡ್ರಾಮಿ ವಿರಕ್ತ ಮಠದ ಸಿದ್ಧಲಿಂಗ ಸ್ವಾಮೀಜಿ, ಜನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪೊಲೀಸ್ ಪಾಟೀಲ, ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಮಾಲಿ ಪಾಟೀಲ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸಾಹಿತಿ ಪ್ರಭಾಕರ ಸಾತಖೇಡ, ರೈತ ಮುಖಂಡ ಕೇದಾರಲಿಂಗಯ್ಯ ಹಿರೇಮಠ, ಅಶೋಕ ಸಾಹು ಗೋಗಿ, ದಂಡಪ್ಪ ಸಾಹು ಕುಳಗೇರಿ, ಉತ್ತರ ಕರ್ನಾಟಕ ಕರವೇ ಅಧ್ಯಕ್ಷ ಶರಣು ಗದ್ದುಗೆ, ರಮೇಶ ಕುಲಕರ್ಣಿ, ಮಲ್ಲನಗೌಡ ಪಾಟೀಲ, ಗಿರೀಶ ರಾಠೋಡ, ಆರ್.ಜಿ.ಪುರಾಣಿಕ್, ಬಸಟ್ಟೆಪ್ಪ ವಾರದ್, ಪ್ರಕಾಶ ಬೆಲ್ಲದ್ ಇದ್ದರು.