ಯೋಗ ಶಿಕ್ಷಕ ವೀರಣ್ಣ ಯಾರಿ ಮಾತನಾಡಿದರು. ಕೊಂಚೂರು ಸವಿತಾಪೀಠದ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ, ಯೋಗ ಶಿಕ್ಷಕರಾದ ಮೋಹನ ಗಂಟಲಿ, ಶಿಕ್ಷಕರಾದ ಸಿದ್ಧಲಿಂಗ ಬಾಳಿ, ಶಿವಕುಮಾರ ಸರಡಗಿ, ಭೀಮಾಶಂಕರ ಬಮ್ಮನಳ್ಳಿ, ಸುಗುಣಾ ಕೋಳ್ಳೂರ, ಭುವನೇಶ್ವರಿ.ಎಂ , ರಾಧಾ ರಾಠೋಡ, ಮಂಜುಳಾ ಪಾಟೀಲ, ವಿಜಯಲಕ್ಷ್ಮಿ ಬಮ್ಮನಳ್ಳಿ ಇದ್ದರು.