ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಯುವಕ ಸಾವು

Last Updated 20 ಅಕ್ಟೋಬರ್ 2020, 13:20 IST
ಅಕ್ಷರ ಗಾತ್ರ

ಕಲಬುರ್ಗಿ: ತಾಲ್ಲೂಕಿನ ಅಷ್ಟಗಾ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಭಗವಂತರಾಯ ಮಹದೇವಪ್ಪ ಕೆರಮಗಿ (18) ಮೃತಪ‍ಟ್ಟ ಯುವಕ. ಬೆಳಿಗ್ಗೆ ಹೊಲಕ್ಕೆ ಹೋಗಿದ್ದ ಯುವಕ ಮಧ್ಯಾಹ್ನದವರೆಗೂ ಕೆಲಸ ಮಾಡುತ್ತಿದ್ದ. 2 ಗಂಟೆ ಸುಮಾರಿಗೆ ಏಕಾಏಕಿ ಬಿರುಗಾಳಿ ಮಳೆ ಆರಂಭವಾಯಿತು. ಈ ಸಂದರ್ಭ ಸಿಡಿಲೆರಗಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT