ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಕೊಟ್ಟ ಪ್ರಿಯಕರ: ಯುವತಿ ಆತ್ಮಹತ್ಯೆ

Last Updated 18 ನವೆಂಬರ್ 2020, 16:47 IST
ಅಕ್ಷರ ಗಾತ್ರ

ಚಿಂಚೋಳಿ: ಪ್ರಿಯಕರ ಮದುವೆಯಾಗಲು ನಿರಾಕರಿಸಿದ್ದರಿಂದ ಮನನೊಂದ ಯುವತಿತಾಲ್ಲೂಕಿನ ಸೂರು ನಾಯಕ ತಾಂಡಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಾವೇರಿ ಜಯರಾಮ ಪವಾರ (23) ಸಲಗರ ಕಾಲೊನಿಯ ಯುವಕ ಮಾನಸಿಂಗ್ ಪೂನು ರಾಠೋಡ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗು ಎಂದು ಕಾವೇರಿ ಕೇಳಿದ್ದಕ್ಕೆ ಮಾನಸಿಂಗ್ ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT