ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವು ಕಚ್ಚಿ ಯುವಕ ಸಾವು

Last Updated 14 ಡಿಸೆಂಬರ್ 2020, 6:34 IST
ಅಕ್ಷರ ಗಾತ್ರ

ಚಿಂಚೋಳಿ: ತಾಲ್ಲೂಕಿನ ತಾಜಲಾಪುರ ಗ್ರಾಮದಲ್ಲಿ ಭಾನುವಾರ ಹಾವು ಕಚ್ಚಿ ಯುವಕನೊಬ್ಬ ಸಾವನ್ನಪ್ಪಿದ್ದಾರೆ.

ತಾಕಲಾಪುರದ ಅಕ್ಷಯ ನರಸಪ್ಪ (19) ಮೃತ ಯುವಕ. ಬುಧವಾರ ಹಾವು ಕಚ್ಚಿದ್ದರಿಂದ ಅಸ್ವಸ್ಥರಾಗಿದ್ದ ಅಕ್ಷಯ ಅವರನ್ನು ಚಿಕಿತ್ಸೆಗಾಗಿ ಕಲಬುರ್ಗಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‌ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT