<p><strong>ಕಮಲಾಪುರ: </strong>ಪಟ್ಟಣದ ಚಿಂದಿ ಬಸಣ್ಣ ದೇವಾಲಯದ ಬಳಿ ಗುರುವಾರ ರಾತ್ರಿ ಬೈಕ್ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ, ನಿವಾಸಿ ಶರಣಬಸಪ್ಪ ಗುರಪಾದಪ್ಪ ಕಲ್ಯಾಣ (27) ಮೃತಪಟ್ಟಿದ್ದಾರೆ. ಶರಣಬಸಪ್ಪ ಅವರು ಕಮಲಾಪುರದಿಂದ ಹುಮನಾಬಾದ್ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಮಲಾಪುರ: </strong>ಪಟ್ಟಣದ ಚಿಂದಿ ಬಸಣ್ಣ ದೇವಾಲಯದ ಬಳಿ ಗುರುವಾರ ರಾತ್ರಿ ಬೈಕ್ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ, ನಿವಾಸಿ ಶರಣಬಸಪ್ಪ ಗುರಪಾದಪ್ಪ ಕಲ್ಯಾಣ (27) ಮೃತಪಟ್ಟಿದ್ದಾರೆ. ಶರಣಬಸಪ್ಪ ಅವರು ಕಮಲಾಪುರದಿಂದ ಹುಮನಾಬಾದ್ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>