ಕೆ.ಪಿ.ಸಿ.ಸಿ ಸದಸ್ಯ ಸಿ.ಎಫ್ ನಾಯ್ಕ, ಪಕ್ಷದ ಮುಖಂಡರಾದ ಆರ್.ಎನ್.ಹೆಗಡೆ ಗೋರ್ಸಗದ್ದೆ, ಎಚ್.ಎಂ.ನಾಯ್ಕ ಮಾತನಾಡಿದರು. ಮುಂಡಗೋಡ ಬ್ಲಾಕ್ ಅಧ್ಯಕ್ಷ ರವಿ ಗೌಡ ಪಾಟೀಲ್, ಪ್ರಮುಖರಾದ ವಿಜಯ ಮಿರಾಶಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಭವ್ಯಾ ಶೆಟ್ಟಿ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಶಿರೀಷ ಪ್ರಭು, ಹೆಬ್ಬಾರರ ಪತ್ನಿ ವನಜಾಕ್ಷಿ ಹೆಬ್ಬಾರ, ಪುತ್ರ ವಿವೇಕ ಹೆಬ್ಬಾರ, ಪುತ್ರಿ ಶ್ರುತಿ ರಾವ್, ಸೊಸೆ ದಿವ್ಯಾ ಹೆಬ್ಬಾರ ಉಪಸ್ಥಿತರಿದ್ದರು.