ಆರ್ಸಿಎಚ್ ಅಧಿಕಾರಿ ಡಾ. ರುದ್ರವಾಡಿ, ಕ್ಷಯರೋಗ ಅಧಿಕಾರಿ ಡಾ. ಶರಣಬಸಪ್ಪ ಗಣಜಲಖೇಡ, ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಲೀಕರ್, ತಾಲ್ಲೂಕು ವೈದ್ಯಾಧಿಕಾರಿ ಡಾ. ರಾಜಕುಮಾರ, ಅಶೋಕ ನಗರದ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಬಾಬುರಾವ್ ಚವಾಣ್, ಪಾಲಿಕೆ ಸದಸ್ಯ ಪರಶುರಾಮ ಹೋಳಕರ್, ವಿಠಲ ನಗರ ಶಾಂತಿ ಸಮಿತಿ ಸದಸ್ಯ ವಿ.ಆರ್. ಚಾಂಬಾಳ್, ಸುರೇಶ ಎಸ್. ದೊಡಮನಿ ಭಾಗವಹಿಸಿದ್ದರು.