ಅಭಿವೃದ್ಧಿ ಪರ ಮತ ಹಾಕಿ: ‘ದಲಿತರು, ಕಾರ್ಮಿಕರು ಮತ್ತು ರೈತರ ಪರವಾಗಿ ಮಾತನಾಡುವವರು ಬಿಜೆಪಿ ಕಣ್ಣಲ್ಲಿ ಶತ್ರುಗಳು. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರೂ ಪಕ್ಷಗಳು ಬಂಡವಾಳಶಾಹಿಗಳ, ಭೂಮಾಲೀಕರ ಪರ ಇವೆ. ದುಡ್ಡಿದ್ದವರಿಗೆ ಟಿಕೆಟ್ ಕೊಡುತ್ತಿವೆ. ಆದ್ದರಿಂದ ಈ ಚುನಾವಣೆಯಲ್ಲಿ ಅಭಿವೃದ್ಧಿ ಪರವಾಗಿರುವ ಅಭ್ಯರ್ಥಿಗೆ ಮತ ಹಾಕಬೇಕು’ ಎಂದು ಮನವಿ ಮಾಡಿದರು.