‘ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷವೂ ನಡೆಯುವ ಬೆಂಗಳೂರಿನ ಕರಗವೆಂದೇ ಖ್ಯಾತಿ ಪಡೆದಿರುವ ‘ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವ’ವನ್ನು ಈ ಬಾರಿ ರದ್ದು ಪಡಿಸಲಾಗಿದೆ.ಹಾಗಾಗಿ, ಕರಗ ಆಚರಣೆಗೆ ಅವಕಾಶ ಇರುವುದಿಲ್ಲ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು’ ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.