ಶಿವಮೊಗ್ಗ ನಗರದಲ್ಲಿ 4 ಲಕ್ಷ ಜನರಸಂಖ್ಯೆ ಇದ್ದು, ಒಂದು ವೇಳೆ ಕಾಯಿಲೆ ಹಬ್ಬಿದ್ದರೆ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.ವೈದ್ಯಕೀಯ ಮಹಾವಿದ್ಯಾಲಯದ ಮೆಗ್ಗಾನ್ ಆಸ್ಪತ್ರೆ ಸಮೀಪದಲ್ಲೇ ಇದ್ದರೂ, ರೋಗಿಗಳನ್ನು ಮಣಿಪಾಲಕ್ಕೆ ಕಳುಹಿಸಲಾಗುತ್ತಿದೆ. ತಕ್ಷಣ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಎಫ್ಡಿ ಚಿಕಿತ್ಸಾ ಘಟಕ ಆರಂಭಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.