‘ಕಾವಿ ಧರಿಸಿದ ಮಾತ್ರಕ್ಕೆ ಸುಮ್ಮನಿರಬೇಕು ಎಂದೇನು ಇಲ್ಲ. ಹಿಂದೆ ಪರಶುರಾಮ, ವಶಿಷ್ಠರಂತಹ ಮುನಿಗಳು ಇದ್ದರು. ಧರ್ಮಕ್ಕೆ ಅಪಾಯ ಬಂದಾಗ ಸುಮ್ಮನೆ ನೋಡಿಕೊಂಡು ಇರಲು ಆಗುವುದಿಲ್ಲ. ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜಿ ಹಳ್ಳಿಯಲ್ಲಿಯೂ ಕಾಶ್ಮೀರದಂತಹ ವಾತಾವರಣ ಇದೆ. ಅಲ್ಲಿ ಕಾನೂನು ಸುವ್ಯವಸ್ಥೆ ಜಾರಿ ಮಾಡಲು ಸಾಧ್ಯವಾಗದ ಸ್ಥಿತಿ ಇದೆ’ ಎಂದರು.