ಕೊಡಗು, ಧಾರವಾಡ, ದಾವಣಗೆರೆ, ಉತ್ತರ ಕನ್ನಡದ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ
Bomb Threat to Courts: ಧಾರವಾಡದ ಹೈಕೋರ್ಟ್ ಪೀಠದ ಕಚೇರಿ ಹಾಗೂ ದಾವಣಗೆರೆ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲಾ ನ್ಯಾಯಾಲಯಗಳಿಗೆ ಸೋಮವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಧಾರವಾಡದಲ್ಲಿ ಕೋರ್ಟ್ ಆವರಣದಿಂದ ಎಲ್ಲರನ್ನು ಹೊರಗೆ ಕಳಿಸಿ ಪರಿಶೀಲನೆ ನಡೆಸಲಾಗುತ್ತಿದೆ.Last Updated 16 ಫೆಬ್ರುವರಿ 2026, 7:50 IST