ಬೆಳೆಗೆ ‘ಕಟ್ಟು ಪದ್ಧತಿ’ ನೀರು: ಹಾರಂಗಿ ಜಲಾಶಯದ ವ್ಯಾಪ್ತಿಯ ರೈತರಿಗೆ ಸಲಹೆ
Kushalnagar Irrigation Advisory: ಹಾರಂಗಿ ಜಲಾಶಯದ ವ್ಯಾಪ್ತಿಗೆ ಬರುವ ರೈತರು ನಾಲೆಯ ನೀರನ್ನು ಅವಲಂಬಿಸಿ ದೀರ್ಘಾವಧಿ ಬೆಳೆಗಳನ್ನು ಬೆಳೆಯದೆ, ಮಳೆ ಅವಲಂಬಿತ ಅರೆ ಖುಷ್ಕಿ ಬೆಳೆಗಳನ್ನು ಮಾತ್ರ ಬೆಳೆಯಬೇಕು ಎಂದು ಕುಶಾಲನಗರ ಹಾರಂಗಿ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ಸತೀಶ ತಿಳಿಸಿದ್ದಾರೆ.Last Updated 19 ಜುಲೈ 2025, 4:51 IST