ಜಿಲ್ಲಾ ಕನ್ನಡ ಸಮ್ಮೇಳನಕ್ಕಾಗಿ ಅನುದಾನ ಬೇಗನೆ ಕೊಡಿ: ಕೊಡಗು ಜಿಲ್ಲಾ ಘಟಕ ಒತ್ತಾಯ
Kannada Sahitya Sammelana: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಡಿಸೆಂಬರ್ ಒಳಗೆ ಹಣ ಬಿಡುಗಡೆ ಮಾಡಬೇಕೆಂದು ಘಟಕದ ಅಧ್ಯಕ್ಷ ಎಂ.ಪಿ. ಕೇಶವಕಾಮತ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.Last Updated 17 ಸೆಪ್ಟೆಂಬರ್ 2025, 4:38 IST