ಬುಧವಾರ, 4 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಕೊಡಗು

ADVERTISEMENT

ಯುಜಿಸಿ ಹೊಸ ಕಾಯ್ದೆಗೆ ವಿರೋಧ ಸಲ್ಲ: ಅರ್ಜುನ ಭದ್ರೆ

UGC Policy Support: ಕಲಬುರಗಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಧರ್ಮದ ಹೆಸರಿನಲ್ಲಿ ಮಾನಸಿಕ ಹಿಂಸೆ ತಡೆಯಲು ಯುಜಿಸಿ ಹೊಸ ಕಾಯ್ದೆ ಜಾರಿಗೆ ಮುಂದಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಅರ್ಜುನ ಭದ್ರೆ ಹೇಳಿದರು.
Last Updated 4 ಫೆಬ್ರುವರಿ 2026, 4:21 IST
ಯುಜಿಸಿ ಹೊಸ ಕಾಯ್ದೆಗೆ ವಿರೋಧ ಸಲ್ಲ: ಅರ್ಜುನ ಭದ್ರೆ

ಬಿಜೆಪಿ ರಾಜಕೀಯ ಬಿಟ್ಟು ಅಭಿವೃದ್ಧಿಗೆ ಕೈ ಜೋಡಿಸಲಿ: ಬಿ.ಬಿ.ಸತೀಶ್

Congress Statement: ಸೋಮವಾರಪೇಟೆ: ಬಿಜೆಪಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬಿ.ಬಿ. ಸತೀಶ್ ಹೇಳಿದರು.
Last Updated 4 ಫೆಬ್ರುವರಿ 2026, 4:19 IST
ಬಿಜೆಪಿ ರಾಜಕೀಯ ಬಿಟ್ಟು ಅಭಿವೃದ್ಧಿಗೆ ಕೈ ಜೋಡಿಸಲಿ: ಬಿ.ಬಿ.ಸತೀಶ್

ಕಾವೇರಿ ಒಡಲು ಮಲಿನವಾಗದಿರಲಿ: ಜಯಪ್ರಕಾಶ್

Temple Festivity: ಕುಶಾಲನಗರ: ಪಟ್ಟಣದ ಟೋಲ್ ಗೇಟ್‌ನಲ್ಲಿರುವ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಮಾಘ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು ಎಂದು ಸಂಘದ ಸದಸ್ಯರು ತಿಳಿಸಿದ್ದಾರೆ.
Last Updated 4 ಫೆಬ್ರುವರಿ 2026, 4:15 IST
ಕಾವೇರಿ ಒಡಲು ಮಲಿನವಾಗದಿರಲಿ: ಜಯಪ್ರಕಾಶ್

ಹಿಂದೂ ಧರ್ಮ, ಸಂಸ್ಕೃತಿ ರಕ್ಷಣೆಗೆ ಒಗ್ಗಟ್ಟು ಅವಶ್ಯ: ಶಿವಾಚಾರ್ಯ ಸ್ವಾಮೀಜಿ

Religious Appeal:‘ಸನಾತನ ಹಿಂದೂ ಧರ್ಮ-ಪರಂಪರೆ, ಸಂಸ್ಕೃತಿಯ ರಕ್ಷಣೆಗೆ ಒಗ್ಗಟ್ಟು ಅವಶ್ಯ. ಈ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತರಾದಲ್ಲಿ ಮಾತ್ರ ಸಮಸ್ಯೆಗಳು ಬಗೆಹರಿಯುತ್ತವೆ’ ಎಂದು ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
Last Updated 4 ಫೆಬ್ರುವರಿ 2026, 4:13 IST
ಹಿಂದೂ ಧರ್ಮ, ಸಂಸ್ಕೃತಿ ರಕ್ಷಣೆಗೆ ಒಗ್ಗಟ್ಟು ಅವಶ್ಯ: ಶಿವಾಚಾರ್ಯ ಸ್ವಾಮೀಜಿ

ನಾಳೆ ‘ಬಹುರೂಪಿ’ ಪುಸ್ತಕ ಬಿಡುಗಡೆ: ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಉದ್ಘಾಟನೆ

Bahuroopi Book Launch: ಮಡಿಕೇರಿ: ಅಲ್ಲಾರಂಡ ವಿಠಲ ನಂಜಪ್ಪ ಅವರ ‘ಬಹುರೂಪಿ’ ಪುಸ್ತಕ ಬಿಡುಗಡೆ ಸಮಾರಂಭವು ಫೆ. 5ರಂದು ಬೆಳಿಗ್ಗೆ 10 ಗಂಟೆಗೆ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
Last Updated 4 ಫೆಬ್ರುವರಿ 2026, 4:12 IST
ನಾಳೆ ‘ಬಹುರೂಪಿ’ ಪುಸ್ತಕ ಬಿಡುಗಡೆ: ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಉದ್ಘಾಟನೆ

ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ: ಕಾಫಿ ಬೆಳೆಗಾರರಿಗೆ ತೊಂದರೆ

Coffee Harvest Affected: ನಾಪೋಕ್ಲು: ಪಟ್ಟಣ ನೆಲಜಿ, ಬಲ್ಲಮಾವಟಿ, ಎಮ್ಮೆಮಾಡು, ಬೇತು ಗ್ರಾಮಗಳಲ್ಲಿ ಮಂಗಳವಾರ ಸಂಜೆ ಅಲ್ಪ ಪ್ರಮಾಣದ ಮಳೆ ಸುರಿಯಿತು. ಕಾಫಿ ಒಣಗಿಸುತ್ತಿದ್ದ ಪ್ರದೇಶಗಳಲ್ಲಿ ತೊಂದರೆ ಉಂಟಾಗಿದೆ.
Last Updated 4 ಫೆಬ್ರುವರಿ 2026, 4:11 IST
ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ: ಕಾಫಿ ಬೆಳೆಗಾರರಿಗೆ ತೊಂದರೆ

ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್‌ ಹೆಚ್ಚಳ; ಮಹಿಳೆಯರೇ ಹೆಚ್ಚು!

Cancer Awareness: ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್‌ ರೋಗಿಗಳು ಹೆಚ್ಚುತ್ತಿದ್ದಾರೆ. ಮಹಿಳೆಯರೇ ಹೆಚ್ಚಾಗಿ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ
Last Updated 4 ಫೆಬ್ರುವರಿ 2026, 3:25 IST
ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್‌ ಹೆಚ್ಚಳ; ಮಹಿಳೆಯರೇ ಹೆಚ್ಚು!
ADVERTISEMENT

ಹೆದ್ದಾರಿ ಅಭಿವೃದ್ಧಿಗೆ ಆಗ್ರಹ: ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ

Road Work Delay: ಸೋಮವಾರಪೇಟೆ: ಮಾಗಡಿ- ಜಾಲ್ಸೂರು ರಾಜ್ಯ ಹೆದ್ದಾರಿ 85ರ ಆಲೆಕಟ್ಟೆ ರಸ್ತೆ ಸೇರಿದಂತೆ ಹಲವೆಡೆ ಸಂಚಾರಕ್ಕೆ ಅನಾನೂಕೂಲವಾಗಿದ್ದು, ಕೂಡಲೇ ಸರಿಪಡಿಸಬೇಕೆಂದು ಬಾಳೆಗಿಡ ನೆಟ್ಟು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
Last Updated 3 ಫೆಬ್ರುವರಿ 2026, 3:59 IST
ಹೆದ್ದಾರಿ ಅಭಿವೃದ್ಧಿಗೆ ಆಗ್ರಹ: ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ

ಕೇಂದ್ರ ಬಜೆಟ್‌ನಲ್ಲಿ ಕೊಟ್ಟಿದ್ದರೂ ಕೊಟ್ಟಿಲ್ಲ ಎನ್ನುವುದು ಎಷ್ಟು ಸರಿ?: ಬೋಪಯ್ಯ

Budget Allocation Debate: ಮಡಿಕೇರಿ: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದರೂ ಸಿದ್ದರಾಮಯ್ಯ ಅವರು ಏನೂ ನೀಡಿಲ್ಲ ಎಂದು ಹೇಳಿರುವುದು ಸರಿಯಲ್ಲ ಎಂದು ಮಾಜಿ ಸ್ಪೀಕರ್ ಹಾಗೂ ಬಿಜೆಪಿ ಮುಖಂಡ ಬೋಪಯ್ಯ ಖಂಡಿಸಿದರು.
Last Updated 3 ಫೆಬ್ರುವರಿ 2026, 3:58 IST
ಕೇಂದ್ರ ಬಜೆಟ್‌ನಲ್ಲಿ ಕೊಟ್ಟಿದ್ದರೂ ಕೊಟ್ಟಿಲ್ಲ ಎನ್ನುವುದು ಎಷ್ಟು ಸರಿ?: ಬೋಪಯ್ಯ

ಕುಶಾಲನಗರ| ಕಳಪೆ ಕಾಮಗಾರಿ; ರಸ್ತೆ ಉದ್ಘಾಟನೆಗೆ ಶಾಸಕ ಡಾ.ಮಂತರ್ ಗೌಡ ನಿರಾಕರಣೆ

ಗುಣಮಟ್ಟದ ರಸ್ತೆ ನಿರ್ಮಾಣಕ್ಕಾಗಿ ಗುತ್ತಿಗೆದಾರ, ಅಧಿಕಾರಿಗಳಿಗೆ ಖಡಕ್ ಸೂಚನೆ
Last Updated 3 ಫೆಬ್ರುವರಿ 2026, 3:58 IST
ಕುಶಾಲನಗರ| ಕಳಪೆ ಕಾಮಗಾರಿ; ರಸ್ತೆ ಉದ್ಘಾಟನೆಗೆ ಶಾಸಕ ಡಾ.ಮಂತರ್ ಗೌಡ ನಿರಾಕರಣೆ
ADVERTISEMENT
ADVERTISEMENT
ADVERTISEMENT