ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಕೊಡಗು

ADVERTISEMENT

ಕೊಡವ ಸಾಧಕರಿಗೆ ಅಕಾಡೆಮಿ ಪ್ರಶಸ್ತಿ ಪ್ರದಾನ

Cultural Event: ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಇಲ್ಲಿನ ಕುಟ್ಟದಲ್ಲಿ ಶನಿವಾರ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಈ ಕಾರ್ಯಕ್ರಮವು ಕೊಡವ ಸಂಸ್ಕೃತಿಯ ಅನಾವರಣಕ್ಕೆ ಸಾಕ್ಷಿಯಾಯಿತು.
Last Updated 28 ಫೆಬ್ರುವರಿ 2026, 20:34 IST
ಕೊಡವ ಸಾಧಕರಿಗೆ ಅಕಾಡೆಮಿ ಪ್ರಶಸ್ತಿ ಪ್ರದಾನ

ಕುಶಾಲನಗರ: ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಆಯ್ಕೆ

Kushalnagar: ಕುಶಾಲನಗರ: ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 9 ನಿರ್ದೇಶಕರು ಆಯ್ಕೆಯಾಗಿದ್ದಾರೆ.
Last Updated 28 ಫೆಬ್ರುವರಿ 2026, 7:20 IST
ಕುಶಾಲನಗರ: ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಆಯ್ಕೆ

ಕೊಡಗು ಜಿಲ್ಲಾಮಟ್ಟದ ಹಾಕಿ ಟೂರ್ನಿ: ನಾಲ್ಕು ತಂಡಗಳು ಸೆಮಿಫೈನಲ್‌ಗೆ

Kodagu district level hockey ಬಿ.ಈ. ರಂಗಸ್ವಾಮಿ ಚೂರಿಗಿಡ್ನ ಅವರ ಜ್ಞಾಪಕಾರ್ಥ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಟರ್ಫ್ ಮೈದಾನದಲ್ಲಿ ನಡೆಯುತ್ತಿವ ಜಿಲ್ಲಾ ಮಟ್ಟದ ಹಾಕಿ ಪಂದ್ಯಾಟದಲ್ಲಿ ನಾಲ್ಕು ತಂಡಗಳು ಸೆಮಿಫೈನಲ್ ಪ್ರವೇಶಿಸಿದವು.
Last Updated 28 ಫೆಬ್ರುವರಿ 2026, 7:19 IST
ಕೊಡಗು ಜಿಲ್ಲಾಮಟ್ಟದ ಹಾಕಿ ಟೂರ್ನಿ: ನಾಲ್ಕು ತಂಡಗಳು ಸೆಮಿಫೈನಲ್‌ಗೆ

ನಾಪೋಕ್ಲು: ಹಲ್ಲೆ ಆರೋಪ; ಪ್ರತಿಭಟನೆ, ರಸ್ತೆತಡೆ

Assault allegations; ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಟ್ಟಣದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಕುರಿತು ಪ್ರಚಾರ ನಡೆಸುತ್ತಿದ್ದ ಗೌತಮ್ ಎಂಬುವರ ಮೇಲೆ ಐವರ ತಂಡವು ಹಲ್ಲೆ ನಡೆಸಿದೆ ಎಂದು ಆರೋಪಿಸಿ ಹಿಂದೂ ಸಂಗಮ ಆಯೋಜನಾ ಸಮಿತಿ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
Last Updated 28 ಫೆಬ್ರುವರಿ 2026, 7:18 IST
ನಾಪೋಕ್ಲು: ಹಲ್ಲೆ ಆರೋಪ; ಪ್ರತಿಭಟನೆ, ರಸ್ತೆತಡೆ

ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ

Kodagu Post Division Office Pincode Change ಮಡಿಕೇರಿ: ಅಂಚೆ ಇಲಾಖೆಯ ಆಡಳಿತಾತ್ಮಕ ಸುಧಾರಣೆ ಹಾಗೂ ಟಪಾಲು ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ದೃಷ್ಠಿಯಿಂದ ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಅನ್ನು ಬದಲಾವಣೆ ಮಾಡಲಾಗಿದೆ.
Last Updated 28 ಫೆಬ್ರುವರಿ 2026, 7:16 IST
ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ

ಮಡಿಕೇರಿಯ ಹಲವೆಡೆ ಮಾರ್ಚ್ 1ರಂದು ವಿದ್ಯುತ್ ವ್ಯತ್ಯಯ

Madikeri ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾರ್ಚ್‌ 1ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
Last Updated 28 ಫೆಬ್ರುವರಿ 2026, 7:14 IST
ಮಡಿಕೇರಿಯ ಹಲವೆಡೆ ಮಾರ್ಚ್ 1ರಂದು ವಿದ್ಯುತ್ ವ್ಯತ್ಯಯ

ಸಿದ್ದಾಪುರ | ನೆಲ್ಯಹುದಿಕೇರಿ ಮುತ್ತಪ್ಪ ದೇವಾಲಯದ ಉತ್ಸವ

ಸಿದ್ದಾಪುರದ ಸಮೀಪದ ನೆಲ್ಲಿಹುದಿಕೇರಿಯಲ್ಲಿ ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ ಹಾಗೂ ತೆರೆ ಮಹೋತ್ಸವ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
Last Updated 27 ಫೆಬ್ರುವರಿ 2026, 7:55 IST
ಸಿದ್ದಾಪುರ | ನೆಲ್ಯಹುದಿಕೇರಿ ಮುತ್ತಪ್ಪ ದೇವಾಲಯದ ಉತ್ಸವ
ADVERTISEMENT

ಮಡಿಕೇರಿ | ಬಿತ್ತನೆ ಶುಂಠಿ ಆಯ್ಕೆಯಲ್ಲಿ ಇರಲಿ ಎಚ್ಚರ..

ಗೋಣಿಕೊಪ್ಪಲುವಿನ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ಸಲಹೆ
Last Updated 27 ಫೆಬ್ರುವರಿ 2026, 7:54 IST
 ಮಡಿಕೇರಿ | ಬಿತ್ತನೆ ಶುಂಠಿ ಆಯ್ಕೆಯಲ್ಲಿ ಇರಲಿ ಎಚ್ಚರ..

ಸೋಮವಾರಪೇಟೆ | ಹಾಕಿ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ-ಅಪ್ಪಚ್ಚು ರಂಜನ್

ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿಗೆ ಚಾಲನೆ
Last Updated 27 ಫೆಬ್ರುವರಿ 2026, 7:54 IST
ಸೋಮವಾರಪೇಟೆ | ಹಾಕಿ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ-ಅಪ್ಪಚ್ಚು ರಂಜನ್

ಸೋಮವಾರಪೇಟೆ | ಪಟ್ಟಣ ಕಾಡುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ

ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಹತ್ತು ವರ್ಷ, ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ ಸಮಸ್ಯೆ
Last Updated 27 ಫೆಬ್ರುವರಿ 2026, 7:54 IST
ಸೋಮವಾರಪೇಟೆ | ಪಟ್ಟಣ ಕಾಡುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ
ADVERTISEMENT
ADVERTISEMENT
ADVERTISEMENT