ಪ್ರತಿಭಟನೆಯಲ್ಲಿ ಐಎನ್ಟಿಯುಸಿ ಮುಖಂಡ ನಾಗರಾಜ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎಚ್.ಬಿ. ರಮೇಶ್, ಎಯುಟಿಯುಸಿ ಜಿಲ್ಲಾ ಸಂಘಟಕಿ ಆಶಾ, ಜಿಲ್ಲಾ ಆಸ್ಪತ್ರೆಯ ಸ್ವಚ್ಛತಾ ಕಾರ್ಮಿಕರ ಸಂಘದ ಅಧ್ಯಕ್ಷೆ ಜಾನಕಿ, ಅಂಚೆ ನೌಕರರ ಸಂಘದ ಬೇಬಿ, ಜೀವವಿಮಾ ನಿಗಮದ ಅಧ್ಯಕ್ಷ ಅನಂತ ಸರಳಾಯ, ಬಿಎಸ್ಎನ್ಎಲ್ ನೌಕರರ ಸಂಘದ ಅಧ್ಯಕ್ಷ ವಿ.ಜೆ. ಅಂಥೋಣಿ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷೆ ಕೆ.ಪಿ. ಕಾವೇರಮ್ಮ ಇದ್ದರು.