ಮಾದಾಪುರ, 2ನೇ ಮೊಣ್ಣಂಗೇರಿ, ಕಾಲೂರು, ಮುಕ್ಕೂಡ್ಲು ಭಾಗದ ನಿರಾಶ್ರಿತರನ್ನು ಗುರುತಿಸಲಾಗಿದೆ. ಬ್ಯಾಂಕ್ನ ವಾರ್ಷಿಕ ಲಾಭಾಂಶದಲ್ಲಿ ₹ 7.50 ಲಕ್ಷ, ಬ್ಯಾಂಕ್ ನಿಧಿಯಿಂದ ₹ 2 ಲಕ್ಷ ಹಾಗೂ ಬ್ಯಾಂಕ್ ಸಿಬ್ಬಂದಿ ನೀಡಿದ್ದ ₹ 50 ಸಾವಿರ ಒಟ್ಟುಗೂಡಿಸಿ ಸಂತ್ರಸ್ತರಿಗೆ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.