<p><strong>ಗೋಣಿಕೊಪ್ಪಲು:</strong> ಕಕ್ಕಡ ಪದಿನೆಟ್ಟ್ (ಹದಿನೆಂಟು)ಪ್ರಯುಕ್ತ ಆಗಸ್ಟ್ 3ರಂದು ಪೊನ್ನಂಪೇಟೆಯಿಂದ ಬೆಕ್ಕೆಸೊಡ್ಲೂರುವರೆಗೆ 10 ಕಿ.ಮೀ. ದೂರ ಮ್ಯಾರಥಾನ್ ಓಟ ನಡೆಯಲಿದೆ ಎಂದು ತತ್ವಂ ಅಸಿ ಚಾರಿಟೆಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಉಳುವಂಗಡ ಲೋಹಿತ್ ಭೀಮಯ್ಯ ಹೇಳಿದರು.</p>.<p>ಜನಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಿರಿಯರಿಂದ ಹಿರಿಯರವರೆಗೆ ಮ್ಯಾರಥಾನ್ ಓಟದ ಸ್ಪರ್ಧೆ ಅಂದು ಬೆಳ್ಳಿಗ್ಗೆ 7.30ಕ್ಕೆ ಪೊನ್ನಂಪೇಟೆಯಿಂದ ಆರಂಭವಾಗಲಿದೆ. ಬೆಕ್ಕೆಸೊಡ್ಲೂರುವರೆಗೆ 10 ಕಿ.ಮೀ. ಫ್ಯಾಮಿಲಿ ರನ್, 3 ಕಿ.ಮೀ. ವರೆಗೆ 16 ವರ್ಷದದ ಒಳಗೆ ಇರುವ ಬಾಲಕರು ಮತ್ತು ಬಾಲಕಿಯರಿಗೆ, 5 ಕಿ.ಮೀ. ವರೆಗಿನ ಓಟ 35 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಆಯೋಜಿಸಲಾಗಿದೆ ಎಂದು ಹೇಳಿದರು.</p>.<p>ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.</p>.<p>ಜಬ್ಬೂಮಿ ಚಾರಿಟೆಬಲ್ ಟ್ರಸ್ಟ್ ಸಂಚಾಲಕ ಚೊಟ್ಟೆಕಮಾಡ ರಾಜೀವ್ ಬೋಪಯ್ಯ, ನಿರ್ದೇಶಕ ಮಲ್ಲಮಾಡ ಪ್ರಭು ಪೂಣಚ್ಚ, ತತ್ವಂ ಅಸಿ ಟ್ರಸ್ಟ್ನ ಕೊಣಿಯಂಡ ಮಂಜು ಮಾದಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು:</strong> ಕಕ್ಕಡ ಪದಿನೆಟ್ಟ್ (ಹದಿನೆಂಟು)ಪ್ರಯುಕ್ತ ಆಗಸ್ಟ್ 3ರಂದು ಪೊನ್ನಂಪೇಟೆಯಿಂದ ಬೆಕ್ಕೆಸೊಡ್ಲೂರುವರೆಗೆ 10 ಕಿ.ಮೀ. ದೂರ ಮ್ಯಾರಥಾನ್ ಓಟ ನಡೆಯಲಿದೆ ಎಂದು ತತ್ವಂ ಅಸಿ ಚಾರಿಟೆಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಉಳುವಂಗಡ ಲೋಹಿತ್ ಭೀಮಯ್ಯ ಹೇಳಿದರು.</p>.<p>ಜನಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಿರಿಯರಿಂದ ಹಿರಿಯರವರೆಗೆ ಮ್ಯಾರಥಾನ್ ಓಟದ ಸ್ಪರ್ಧೆ ಅಂದು ಬೆಳ್ಳಿಗ್ಗೆ 7.30ಕ್ಕೆ ಪೊನ್ನಂಪೇಟೆಯಿಂದ ಆರಂಭವಾಗಲಿದೆ. ಬೆಕ್ಕೆಸೊಡ್ಲೂರುವರೆಗೆ 10 ಕಿ.ಮೀ. ಫ್ಯಾಮಿಲಿ ರನ್, 3 ಕಿ.ಮೀ. ವರೆಗೆ 16 ವರ್ಷದದ ಒಳಗೆ ಇರುವ ಬಾಲಕರು ಮತ್ತು ಬಾಲಕಿಯರಿಗೆ, 5 ಕಿ.ಮೀ. ವರೆಗಿನ ಓಟ 35 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಆಯೋಜಿಸಲಾಗಿದೆ ಎಂದು ಹೇಳಿದರು.</p>.<p>ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.</p>.<p>ಜಬ್ಬೂಮಿ ಚಾರಿಟೆಬಲ್ ಟ್ರಸ್ಟ್ ಸಂಚಾಲಕ ಚೊಟ್ಟೆಕಮಾಡ ರಾಜೀವ್ ಬೋಪಯ್ಯ, ನಿರ್ದೇಶಕ ಮಲ್ಲಮಾಡ ಪ್ರಭು ಪೂಣಚ್ಚ, ತತ್ವಂ ಅಸಿ ಟ್ರಸ್ಟ್ನ ಕೊಣಿಯಂಡ ಮಂಜು ಮಾದಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>