ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ:12 ಅಡಿ ಉದ್ದದ ಹೆಬ್ಬಾವು ರಕ್ಷಣೆ

Last Updated 20 ಸೆಪ್ಟೆಂಬರ್ 2020, 3:58 IST
ಅಕ್ಷರ ಗಾತ್ರ

ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದ ಪಿ.ಎಚ್.ಸದಾನಂದ ಅವರ ಕಾಫಿ ತೋಟದಲ್ಲಿ ಶುಕ್ರವಾರ ಪತ್ತೆಯಾ‌ದ 12 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಿದ ಉರಗ ತಜ್ಞ ಶರತ್‌, ಅದನ್ನು ಮಾಕುಟ್ಟ ಅಭಯಾರಣ್ಯಕ್ಕೆ ಬಿಟ್ಟರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT