ಕೊಡಗು ಜಿಲ್ಲಾ ಪಂಚಾಯಿತಿ ಎನ್ಆರ್ಎಲ್ಎಂ ಸಂಜೀವಿನಿ ಯೋಜನೆಯ ವತಿಯಿಂದ ಮಡಿಕೇರಿ ನಗರದ ಬಾಲಭವನದ ಆವರಣದಲ್ಲಿ ಮಂಗಳವಾರ ಶಾಸಕ ಡಾ.ಮಂತರ್ಗೌಡ ಜಿಲ್ಲೆಯ ಸ್ವ ಸಹಾಯ ಸಂಘಗಳ ಸದಸ್ಯರು ತಯಾರಿಸಿರುವ ವಸ್ತುಗಳ ಮಾರಾಟ ಮತ್ತು ವಸ್ತು ಪ್ರದರ್ಶನ ಮೇಳವನ್ನು ಉದ್ಘಾಟಿಸಿ ವೀಕ್ಷಿಸಿದರು
ಮೇಳದಲ್ಲಿ ಮಹಿಳೆಯರು ವಿವಿಧ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕಿರಿಸಿದ್ದರು