ಸಾಹಿತ್ಯ ಕ್ಷೇತ್ರದಲ್ಲಿ ಆರ್.ವಿದ್ಯಾಧರ್, ಕ್ರೀಡಾಕ್ಷೇತ್ರದಲ್ಲಿ ಲಕ್ಷ್ಮಣ ಸಿಂಗ್, ಸಮಾಜಸೇವೆಯಲ್ಲಿ ಭಾಗಮಂಡಲದ ಕುದುಕುಳಿ ಭರತ್, ಕುಯ್ಯಮುಡಿ ಸುನಿಲ್ (ಮಾಧ್ಯಮ), ಚೌರೀರ ಉದಯ (ಶಿಕ್ಷಣ), ತೆನೆಗುಂಡಿ ಚಾಣೆ (ಜನಪದ), ಮರಗೋಡುವಿನ ಪರಿಚನ ಲಕ್ಷ್ಮಣ್ (ನಾಟಿವೈದ್ಯ), ಪ್ರೇಮಾ ಆಚಾರ್ (ಕೃಷಿ ), ಭಾರತಿರಮೇಶ್ (ನೃತ್ಯ) , ಮಡಿಕೇರಿಯ ಮಣಿ (ವಾದ್ಯಸಂಗೀತ), ಮಲ್ಯಮೀದೇರಿರ ಸುಬ್ರಮಣಿ (ರಂಗಭೂಮಿ), ಕೋಡಿ ಭರತ್ (ಕಲೆ), ಹಾಗೂ ಹಿ.ಮಾ.ಜಾರ್ಜ್ (ಯುವಪ್ರತಿಭೆ) ಅವರನ್ನು ಸನ್ಮಾನಿಸಲಾಯಿತು.