ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಶಾಸಕ ಸಿ.ಟಿ.ರವಿ, ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಮಾಜಿ ಶಾಸಕ ಎಸ್.ಜಿ.ಮೇದಪ್ಪ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮುಖಂಡರಾದ ಬಿ.ಡಿ.ಮಂಜುನಾಥ್, ರವಿಕುಶಾಲಪ್ಪ, ಮನುಮುತ್ತಪ್ಪ, ರೀನಾ ಪ್ರಕಾಶ್, ವಿ.ಎಂ.ವಿಜಯ ಮತ್ತಿತರರು ಇದ್ದರು.