ಎಡಪಾಲದ ಉಲಮಾ ಸಂಸ್ಥೆ ಅಧ್ಯಕ್ಷ ಕೆ.ಎ.ಮಹಮದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವಿಜು ಸುಬ್ರಮಣಿ,
ಎಡಿಎಲ್ ಆರ್.ಕೆ.ಪಿ.ಶಂಸುದ್ದೀನ್, ರಾಜ್ಯ ವಕ್ಫ್ ಮಂಡಳಿ ಸದಸ್ಯ ಅಬ್ದುಲ್ ರೆಹಮಾನ್, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಪಿ.ಬೋಪಣ್ಣ, ಹೊಸೂರು
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಗೋಪಿ ಚಿಣ್ಣಪ್ಪ, ಪಿಡಿಒ ಎ.ಎ.ಅಬ್ದುಲ್ಲ, ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಎಂ.ಎಂ.ಕಾಳಪ್ಪ, ಸ್ಥಳೀಯ ಜಮಾಅತ್ ಸಂಘದ
ಅಧ್ಯಕ್ಷ ಅಬ್ದುಲ್ ಜಬ್ಬಾರ್, ಉಪಾಧ್ಯಕ್ಷ ಸಿ.ಎಚ್.ಅಬ್ದುಲ್ ಖಾದರ್, ಉರೂಸ್ ಸಮಿತಿ ಸದಸ್ಯ ಸಿ.ಎಸ್.ಫಯಾಜ್ ಆಹಮದ್ ಹಾಜರಿದ್ದರು. ಸರ್ವಧರ್ಮೀಯರು ಉರುಸ್ನಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು.