ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳುನಾಡಿನ ದೈವಗಳ ಬಗ್ಗೆ ಹೇಳಿಕೆ: ಮಡಿಕೇರಿಯಲ್ಲೂ ನಟ ಚೇತನ್ ವಿರುದ್ಧ ದೂರು

Last Updated 22 ಅಕ್ಟೋಬರ್ 2022, 4:22 IST
ಅಕ್ಷರ ಗಾತ್ರ

ಮಡಿಕೇರಿ: ‘ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ’ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್‌ಗೆ ದೂರು ಸಲ್ಲಿಸಿದ್ದಾರೆ.

ಇದೇ ರೀತಿ ಉಡುಪಿಯಲ್ಲು ಚೇತನ್ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.ಕಾಂತಾರ ಸಿನಿಮಾ ವಿಚಾರವಾಗಿ ಚೇತನ್ ಅವರು ಅಭಿಪ್ರಾಯ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT