<p><strong>ಮಡಿಕೇರಿ:</strong> ವಿರಾಜಪೇಟೆ ಗೋಣಿಕೊಪ್ಪಲು ರಸ್ತೆಯ ಬಿಟ್ಟಂಗಾಲದ ಸಮೀಪ ಬುಧವಾರ ರಾತ್ರಿ ಅಡ್ಡಬಂದ ಹಸುವಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ಸುಲೇಮಾನ್ (58) ಅವರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.</p>.<p>ಇವರು ವಿರಾಜಪೇಟೆಯಿಂದ ಅಂಬಟ್ಟಿ ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತುದ್ದರು. ಈ ವೇಳೆ ಅವರು ಕತ್ತಲಿನಲ್ಲಿ ಹಂಪ್ ಮೇಲೆ ಸ್ಕೂಟರ್ ಹತ್ತಿಸುವಾಗ ಅಡ್ಡಬಂದ ಹಸುವಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಕೆಳಗೆ ಬಿದ್ದ ಅವರು ತೀವ್ರವಾಗಿ ಗಾಯಗೊಂಡು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ವಿರಾಜಪೇಟೆ ಗೋಣಿಕೊಪ್ಪಲು ರಸ್ತೆಯ ಬಿಟ್ಟಂಗಾಲದ ಸಮೀಪ ಬುಧವಾರ ರಾತ್ರಿ ಅಡ್ಡಬಂದ ಹಸುವಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ಸುಲೇಮಾನ್ (58) ಅವರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.</p>.<p>ಇವರು ವಿರಾಜಪೇಟೆಯಿಂದ ಅಂಬಟ್ಟಿ ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತುದ್ದರು. ಈ ವೇಳೆ ಅವರು ಕತ್ತಲಿನಲ್ಲಿ ಹಂಪ್ ಮೇಲೆ ಸ್ಕೂಟರ್ ಹತ್ತಿಸುವಾಗ ಅಡ್ಡಬಂದ ಹಸುವಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಕೆಳಗೆ ಬಿದ್ದ ಅವರು ತೀವ್ರವಾಗಿ ಗಾಯಗೊಂಡು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>