ಶುಕ್ರವಾರ, 17 ಅಕ್ಟೋಬರ್ 2025
×
ADVERTISEMENT
ADVERTISEMENT

ಕಾವೇರಿ ತೀರ್ಥೋದ್ಭವಕ್ಕೆ ಜನಸಾಗರ

ಕೊಡಗಿನ ತಲಕಾವೇರಿಯಲ್ಲಿ ಈ ಬಾರಿ ಬಿಸಿಲು ನೆರಳಿನಾಟ
Published : 17 ಅಕ್ಟೋಬರ್ 2025, 22:11 IST
Last Updated : 17 ಅಕ್ಟೋಬರ್ 2025, 22:11 IST
ಫಾಲೋ ಮಾಡಿ
Comments
ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ಪವಿತ್ರ ತೀರ್ಥೋದ್ಭವವಾಯಿತೆಂದು ಅರ್ಚಕ ವೃಂದ ಘೋಷಿಸುತ್ತಿದ್ದಂತೆಯೇ ತೀರ್ಥವನ್ನು ಪಡೆಯಲು ಭಕ್ತರು ಮುಗಿಬಿದ್ದರು

ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ಪವಿತ್ರ ತೀರ್ಥೋದ್ಭವವಾಯಿತೆಂದು ಅರ್ಚಕ ವೃಂದ ಘೋಷಿಸುತ್ತಿದ್ದಂತೆಯೇ ತೀರ್ಥವನ್ನು ಪಡೆಯಲು ಭಕ್ತರು ಮುಗಿಬಿದ್ದರು   

ಪ್ರಜಾವಾಣಿ ಚಿತ್ರ/ರಂಗಸ್ವಾಮಿ

ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೂ ಮುನ್ನ ಅರ್ಚಕ ವೃಂದ ಬ್ರಹ್ಮಕುಂಡಿಕೆಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಿದರು
ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೂ ಮುನ್ನ ಅರ್ಚಕ ವೃಂದ ಬ್ರಹ್ಮಕುಂಡಿಕೆಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಿದರು
ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಕಾವೇರಿ ಪವಿತ್ರ ತೀರ್ಥೋದ್ಭವ ಸಂಭವಿಸಿದಾಗ ಅಪಾರ ಭಕ್ತವೃಂದ ತೀರ್ಥ ಪಡೆಯಲು ಮುಗಿಬಿದ್ದರು

ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಕಾವೇರಿ ಪವಿತ್ರ ತೀರ್ಥೋದ್ಭವ ಸಂಭವಿಸಿದಾಗ ಅಪಾರ ಭಕ್ತವೃಂದ ತೀರ್ಥ ಪಡೆಯಲು ಮುಗಿಬಿದ್ದರು

 ಪ್ರಜಾವಾಣಿ ಚಿತ್ರ/ರಂಗಸ್ವಾಮಿ

ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೂ ಮುನ್ನ ಅರ್ಚಕ ವೃಂದ ಬ್ರಹ್ಮಕುಂಡಿಕೆಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಿದರು
ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೂ ಮುನ್ನ ಅರ್ಚಕ ವೃಂದ ಬ್ರಹ್ಮಕುಂಡಿಕೆಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT