ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಮಂಜಿನ ನಗರಿಯಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಭವ್ಯ ಸ್ವಾಗತ

ನೂರಾರು ವಿದ್ಯಾರ್ಥಿಗಳು ಭಾಗಿ, ಸಂವಿಧಾನ ಪ್ರಸ್ತಾವದ ಪ್ರತಿಜ್ಞೆ ಸ್ವೀಕರಿಸಿದ ಸಭಿಕರು
Published : 21 ಫೆಬ್ರುವರಿ 2024, 15:53 IST
Last Updated : 21 ಫೆಬ್ರುವರಿ 2024, 15:53 IST
ಫಾಲೋ ಮಾಡಿ
Comments
ಮಡಿಕೇರಿಯಲ್ಲಿ ಬುಧವಾರ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ಬ್ಯಾಂಡ್ ವಾದನದ ಮೂಲಕ ಸ್ವಾಗತ ಕೋರಿದರು
ಮಡಿಕೇರಿಯಲ್ಲಿ ಬುಧವಾರ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ಬ್ಯಾಂಡ್ ವಾದನದ ಮೂಲಕ ಸ್ವಾಗತ ಕೋರಿದರು
ಮಡಿಕೇರಿಯಲ್ಲಿ ಬುಧವಾರ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರು
ಮಡಿಕೇರಿಯಲ್ಲಿ ಬುಧವಾರ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರು
ಮಡಿಕೇರಿಗೆ ಬುಧವಾರ ಆಗಮಿಸಿದ ಸಂವಿಧಾನ ಜಾಗೃತಿ ಸ್ತಬ್ದಚಿತ್ರವನ್ನು ನಗರಸಭೆ ವತಿಯಿಂದ ಬರಮಾಡಿಕೊಳ್ಳಲಾಯಿತು. ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯಾ ಸಿಪಿಐ ಪ್ರದೀಪ್‌ಕುಮಾರ್ ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ನಗರಸಭೆ ಪೌರಾಯುಕ್ತ ವಿಜಯ್ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಘಟಕಿ ದಮಯಂತಿ ಕಾರ್ಯದರ್ಶಿ ಬೊಳ್ಳಜ್ಜೀರ ಅಯ್ಯಪ್ಪ ಭಾಗವಹಿಸಿದ್ದರು
ಮಡಿಕೇರಿಗೆ ಬುಧವಾರ ಆಗಮಿಸಿದ ಸಂವಿಧಾನ ಜಾಗೃತಿ ಸ್ತಬ್ದಚಿತ್ರವನ್ನು ನಗರಸಭೆ ವತಿಯಿಂದ ಬರಮಾಡಿಕೊಳ್ಳಲಾಯಿತು. ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯಾ ಸಿಪಿಐ ಪ್ರದೀಪ್‌ಕುಮಾರ್ ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ನಗರಸಭೆ ಪೌರಾಯುಕ್ತ ವಿಜಯ್ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಘಟಕಿ ದಮಯಂತಿ ಕಾರ್ಯದರ್ಶಿ ಬೊಳ್ಳಜ್ಜೀರ ಅಯ್ಯಪ್ಪ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT