<p><strong>ಮಡಿಕೇರಿ</strong>: ತಾಲ್ಲೂಕಿನ ಮೇಕೇರಿ ಗ್ರಾಮದ ಶಕ್ತಿನಗರ ಕಾಲೊನಿಯಲ್ಲಿ ಮನೆ ಹಾನಿಯಾಗಿದ್ದು ಹಾಗೂ ಬರೆ ಕುಸಿದು ತೊಂದರೆಯಲ್ಲಿದ್ದ ಜನರಿಗೆ ಶಾಸಕ ಎ.ಎಸ್.ಪೊನ್ನಣ್ಣ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಟಾರ್ಪಲ್ಗಳನ್ನು ವಿತರಿಸಿ ಸಹಾಯ ಹಸ್ತ ಚಾಚಿದ್ದಾರೆ.</p>.<p>ಕಾರ್ಯನಿಮಿತ್ತ ಬೆಂಗಳೂರಿನಲ್ಲಿರುವ ಶಾಸಕರು, ಮುಖಂಡರಾದ ಇಸ್ಮಾಯಿಲ್ ಮುಖಾಂತರ ಸಂತ್ರಸ್ತರಿಗೆ ಟಾರ್ಪಲ್ ವಿತರಿಸಿದ್ದಾರೆ. ಈ ವೇಳೆ ಮುಖಂಡರಾದ ಪೂಜಾರಿರ ಧ್ರುವ, ಹಾಕತ್ತೂರು ಪಿಯೂಷ್ ಪೆರೇರ, ಗ್ರಾಮ ಪಂಚಾಯಿತಿ ಸದಸ್ಯ ಹನೀಫ್, ಬಶೀರ್, ಹ್ಯಾರಿಸ್, ರಫೀಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ತಾಲ್ಲೂಕಿನ ಮೇಕೇರಿ ಗ್ರಾಮದ ಶಕ್ತಿನಗರ ಕಾಲೊನಿಯಲ್ಲಿ ಮನೆ ಹಾನಿಯಾಗಿದ್ದು ಹಾಗೂ ಬರೆ ಕುಸಿದು ತೊಂದರೆಯಲ್ಲಿದ್ದ ಜನರಿಗೆ ಶಾಸಕ ಎ.ಎಸ್.ಪೊನ್ನಣ್ಣ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಟಾರ್ಪಲ್ಗಳನ್ನು ವಿತರಿಸಿ ಸಹಾಯ ಹಸ್ತ ಚಾಚಿದ್ದಾರೆ.</p>.<p>ಕಾರ್ಯನಿಮಿತ್ತ ಬೆಂಗಳೂರಿನಲ್ಲಿರುವ ಶಾಸಕರು, ಮುಖಂಡರಾದ ಇಸ್ಮಾಯಿಲ್ ಮುಖಾಂತರ ಸಂತ್ರಸ್ತರಿಗೆ ಟಾರ್ಪಲ್ ವಿತರಿಸಿದ್ದಾರೆ. ಈ ವೇಳೆ ಮುಖಂಡರಾದ ಪೂಜಾರಿರ ಧ್ರುವ, ಹಾಕತ್ತೂರು ಪಿಯೂಷ್ ಪೆರೇರ, ಗ್ರಾಮ ಪಂಚಾಯಿತಿ ಸದಸ್ಯ ಹನೀಫ್, ಬಶೀರ್, ಹ್ಯಾರಿಸ್, ರಫೀಕ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>