ಕೊಡಗು ಕಾಫಿ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕಾರ್ಯಪ್ಪ ಪೀಟು, ಸಂಚಾಲಕ ನಂದಾ ಬೆಳ್ಯಪ್ಪ, ಕೆ.ಕೆ.ವಿಶ್ವನಾಥ್, ಕೊಡಗು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಕೈಬುಲಿರ ಹರೀಶ್, ಖಜಾಂಚಿ ವಿಜಯ್ ನಂಜಪ್ಪ, ಗೋಣಿಕೊಪ್ಪಲು ಎಪಿಎಂಸಿ ಉಪಾಧ್ಯಕ್ಷೆ ಬೊಳ್ಳಜೀರ ಸುಶೀಲಾ ಅಶೋಕ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶರಿನ್ ಸುಬ್ಬಯ್ಯ ಇದ್ದರು.