<p><strong>ಸೋಮವಾರಪೇಟೆ</strong>: ಮಂತ್ರಾಲಯದ ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಮುಳುಗಿ ಮೃತಪಟ್ಟ ತಾಲ್ಲೂಕಿನ ಸಂಗಯ್ಯನಪುರ ಗ್ರಾಮದ ಕೃಷಿಕ ರಮೇಶ್ ಅವರ ಪುತ್ರ ಕೆ.ಆರ್. ಅಜಿತ್ (20) ಅಂತ್ಯಕ್ರಿಯೆ ಸೋಮವಾರ ನಡೆಯಿತು.</p>.<p>ಸ್ನೇಹಿತರೊಂದಿಗೆ ತೆರಳಿದ್ದ ಮಂತ್ರಾಲಯದ ರಾಘವೇಂದ್ರಸ್ವಾಮಿ ದೇವಾಲಯಕ್ಕೆ ತೆರಳಿದ್ದ ಅಜಿತ್ ಸ್ನಾನಘಟ್ಟದಲ್ಲಿ ಮುಳುಗಿ ಮೃತಪಟ್ಟಿದ್ದರು.</p>.<p>ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದ ಅಜಿತ್ ಜುಲೈ 11ರಂದು ಮಂತ್ರಾಲಯಕ್ಕೆ ಪ್ರವಾಸ ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಮಂತ್ರಾಲಯದ ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಮುಳುಗಿ ಮೃತಪಟ್ಟ ತಾಲ್ಲೂಕಿನ ಸಂಗಯ್ಯನಪುರ ಗ್ರಾಮದ ಕೃಷಿಕ ರಮೇಶ್ ಅವರ ಪುತ್ರ ಕೆ.ಆರ್. ಅಜಿತ್ (20) ಅಂತ್ಯಕ್ರಿಯೆ ಸೋಮವಾರ ನಡೆಯಿತು.</p>.<p>ಸ್ನೇಹಿತರೊಂದಿಗೆ ತೆರಳಿದ್ದ ಮಂತ್ರಾಲಯದ ರಾಘವೇಂದ್ರಸ್ವಾಮಿ ದೇವಾಲಯಕ್ಕೆ ತೆರಳಿದ್ದ ಅಜಿತ್ ಸ್ನಾನಘಟ್ಟದಲ್ಲಿ ಮುಳುಗಿ ಮೃತಪಟ್ಟಿದ್ದರು.</p>.<p>ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದ ಅಜಿತ್ ಜುಲೈ 11ರಂದು ಮಂತ್ರಾಲಯಕ್ಕೆ ಪ್ರವಾಸ ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>