<p><strong>ವಿರಾಜಪೇಟೆ</strong>: ಮಳೆಗೆ ಕುಸಿದ ಇಲ್ಲಿನ ಡಾ.ಅಂಬೇಡ್ಕರ್ ಭವನದ ತಡೆಗೋಡೆಯನ್ನು ಶಾಸಕ ಎ.ಎಸ್. ಪೊನ್ನಣ್ಣ ಭಾನುವಾರ ಪರಿಶೀಲಿಸಿದರು. </p>.<p>ಮೊದಲ ಮಳೆಗೆ ಕುಸಿತ ಕಂಡ ತಡೆಗೋಡೆಯನ್ನು ವೀಕ್ಷಿಸಿದ ಪೊನ್ನಣ್ಣ ಕಾಮಗಾರಿಯ ಕುರಿತು ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>‘ಮೇ 20ರಂದು ಮಳೆಯಿಂದಾಗಿ ತಡೆಗೋಡೆ ಕುಸಿದಿದೆ. ವಿಧಾನಪರಿಷತ್ತಿನ ಸದಸ್ಯರ ಹಾಗೂ ಸಂಸದರ ಅನುದಾನದಿಂದ ತಡೆಗೋಡೆ ನಿರ್ಮಾಣವಾಗಿದೆ. ಕಾಮಗಾರಿಯ ಕುರಿತು ಅಧಿಕಾರಿಗಳಲ್ಲಿ ಮಾಹಿತಿಯ ಕೊರತೆ ಇದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಅನಂತ ಶಂಕರ್, ಪುರಸಭೆಯ ಸದಸ್ಯರಾದ ಪಿ.ರಂಜಿ ಪೂಣಚ್ಚ, ಅಬ್ದುಲ್ ಜಲೀಲ್, ವಿ.ಆರ್. ರಜನಿಕಾಂತ್, ಡಾ. ಅಬೇಂಡ್ಕರ್ ಭವನ ನಿರ್ವಹಣಾ ಸಮಿತಿಯ ಸದಸ್ಯ ಎಚ್.ಎಂ. ಮಹದೇವ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿರಾಜಪೇಟೆ</strong>: ಮಳೆಗೆ ಕುಸಿದ ಇಲ್ಲಿನ ಡಾ.ಅಂಬೇಡ್ಕರ್ ಭವನದ ತಡೆಗೋಡೆಯನ್ನು ಶಾಸಕ ಎ.ಎಸ್. ಪೊನ್ನಣ್ಣ ಭಾನುವಾರ ಪರಿಶೀಲಿಸಿದರು. </p>.<p>ಮೊದಲ ಮಳೆಗೆ ಕುಸಿತ ಕಂಡ ತಡೆಗೋಡೆಯನ್ನು ವೀಕ್ಷಿಸಿದ ಪೊನ್ನಣ್ಣ ಕಾಮಗಾರಿಯ ಕುರಿತು ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>‘ಮೇ 20ರಂದು ಮಳೆಯಿಂದಾಗಿ ತಡೆಗೋಡೆ ಕುಸಿದಿದೆ. ವಿಧಾನಪರಿಷತ್ತಿನ ಸದಸ್ಯರ ಹಾಗೂ ಸಂಸದರ ಅನುದಾನದಿಂದ ತಡೆಗೋಡೆ ನಿರ್ಮಾಣವಾಗಿದೆ. ಕಾಮಗಾರಿಯ ಕುರಿತು ಅಧಿಕಾರಿಗಳಲ್ಲಿ ಮಾಹಿತಿಯ ಕೊರತೆ ಇದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಅನಂತ ಶಂಕರ್, ಪುರಸಭೆಯ ಸದಸ್ಯರಾದ ಪಿ.ರಂಜಿ ಪೂಣಚ್ಚ, ಅಬ್ದುಲ್ ಜಲೀಲ್, ವಿ.ಆರ್. ರಜನಿಕಾಂತ್, ಡಾ. ಅಬೇಂಡ್ಕರ್ ಭವನ ನಿರ್ವಹಣಾ ಸಮಿತಿಯ ಸದಸ್ಯ ಎಚ್.ಎಂ. ಮಹದೇವ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>