ವಿರಾಜಪೇಟೆ ತಾಲ್ಲೂಕು ಸಮಿತಿ ವತಿಯಿಂದ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ, ತಾಲ್ಲೂಕು ಸಮಿತಿ ಸಂಚಾಲಕ ಮನು ಚೆನ್ನಯ್ಯನಕೋಟೆ, ಹಿರಿಯ ಮುಖಂಡರಾದ ಕೆ.ಪಳನಿ ಪ್ರಕಾಶ್, ಸಮಾಜ ಸೇವಕಿ ಸುನಿತಾ ಸುಧಾಕರ್, ಜಿಲ್ಲಾ ಸಂಘಟನಾ ಸಂಚಾಲಕರಾದ ಬಾವ ಮಾಲ್ದಾರೆ ಮತ್ತು ಬೋಜ, ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕಿ ರೇಖಾ ಮಹೇಶ್, ಕೆದಮುಳ್ಳೂರು ಗ್ರಾಮ ಸಂಚಾಲಕ ರಘು ಭಾಗವಹಿಸಿದ್ದರು.