<p><strong>ಮಡಿಕೇರಿ:</strong> ವಿರಾಜಪೇಟೆ ತಾಲ್ಲೂಕಿನ ಬೆಟೋಳಿ ಗ್ರಾಮದ ಸಮೀಪ ಕೇರಳದಿಂದ ಸಾಗಣೆ ಮಾಡುತ್ತಿದ್ದ ₹ 10 ಕೋಟಿ ಮೌಲ್ಯದ ತಿಮಿಂಗಲದ ವಾಂತಿ (ಅಂಬರ್ ಗ್ರೀಸ್ )ಯನ್ನು ವಶಪಡಿಸಿಕೊಂಡಿರುವ ವಿರಾಜಪೇಟೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.</p><p>ಶಿವಮೊಗ್ಗದ ಒಬ್ಬರು ಹಾಗೂ ಉಳಿದ 9 ಮಂದಿ ಕೇರಳದವರಾಗಿದ್ದು ಎಲ್ಲರನ್ನೂ ಗುರುವಾರ ಬೆಳಿಗ್ಗೆ ಬಂಧಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>ಎಸ್.ಶಂಶುದ್ದೀನ್ (45), ಎಂ.ನವಾಜ್,(54), ವಿ.ಕೆ.ಲತೀಶ್, (53), ರಿಜೇಶ್.ವಿ, (40), ಪ್ರಶಾಂತ್.ಟಿ, (52), ಎ.ವಿ. ರಾಘವೇಂದ್ರ,. (48), ಬಾಲಚಂದ್ರನಾಯಕ್, (55), ಸಾಜುಥಾಮಸ್ (58), ಜೋಬಿಸ್.ಕೆ.ಕೆ. (33) ಎಂ.ಜಿಜೇಶ್ (40) ಬಂಧಿತ ಅರೋಪಿಗಳು. ಇವರಿಂದ</p><p> 10 ಕೆ.ಜಿ 390 ಗ್ರಾಂ ಅಂಬರ್ಗ್ರೀಸ್ (ತಿಮಿಂಗಲದ ವಾಂತಿ) ನೋಟು ಎಣಿಸುವ ಯಂತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ವಿರಾಜಪೇಟೆ ತಾಲ್ಲೂಕಿನ ಬೆಟೋಳಿ ಗ್ರಾಮದ ಸಮೀಪ ಕೇರಳದಿಂದ ಸಾಗಣೆ ಮಾಡುತ್ತಿದ್ದ ₹ 10 ಕೋಟಿ ಮೌಲ್ಯದ ತಿಮಿಂಗಲದ ವಾಂತಿ (ಅಂಬರ್ ಗ್ರೀಸ್ )ಯನ್ನು ವಶಪಡಿಸಿಕೊಂಡಿರುವ ವಿರಾಜಪೇಟೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.</p><p>ಶಿವಮೊಗ್ಗದ ಒಬ್ಬರು ಹಾಗೂ ಉಳಿದ 9 ಮಂದಿ ಕೇರಳದವರಾಗಿದ್ದು ಎಲ್ಲರನ್ನೂ ಗುರುವಾರ ಬೆಳಿಗ್ಗೆ ಬಂಧಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>ಎಸ್.ಶಂಶುದ್ದೀನ್ (45), ಎಂ.ನವಾಜ್,(54), ವಿ.ಕೆ.ಲತೀಶ್, (53), ರಿಜೇಶ್.ವಿ, (40), ಪ್ರಶಾಂತ್.ಟಿ, (52), ಎ.ವಿ. ರಾಘವೇಂದ್ರ,. (48), ಬಾಲಚಂದ್ರನಾಯಕ್, (55), ಸಾಜುಥಾಮಸ್ (58), ಜೋಬಿಸ್.ಕೆ.ಕೆ. (33) ಎಂ.ಜಿಜೇಶ್ (40) ಬಂಧಿತ ಅರೋಪಿಗಳು. ಇವರಿಂದ</p><p> 10 ಕೆ.ಜಿ 390 ಗ್ರಾಂ ಅಂಬರ್ಗ್ರೀಸ್ (ತಿಮಿಂಗಲದ ವಾಂತಿ) ನೋಟು ಎಣಿಸುವ ಯಂತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>