<p>ಸುಂಟಿಕೊಪ್ಪ: ಸಮೀಪದ ಬೋಯಿಕೇರಿಯಲ್ಲಿ ನೆಲೆಗೊಂಡಿರುವ ಸಿದ್ಧಿ ಬುದ್ಧಿ ವಿನಾಯಕ ದೇವಾಲಯದ ಎಂಟನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಸೋಮವಾರ ವಿಜ್ರಂಭಣೆಯಿಂದ ನಡೆಯಿತು.</p>.<p>ಬೆಳಿಗ್ಗೆ ಸ್ಥಳ ಶುದ್ದಿ, ಪುತ್ಸಾಹ ವಾಚನ, ನವಕಲಶ ಪೂಜೆ, 108 ತೆಂಗಿನ ಕಾಯಿಯ ಮಹಾಗಣಪತಿ ಹೋಮ ನಡೆಯಿತು.<br /> ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿದ ನಂತರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಮಡಿಕೇರಿ, ಕೆದಕಲ್, ಬೋಯಿಕೇರಿ, ಹಾಲೇರಿ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಂಟಿಕೊಪ್ಪ: ಸಮೀಪದ ಬೋಯಿಕೇರಿಯಲ್ಲಿ ನೆಲೆಗೊಂಡಿರುವ ಸಿದ್ಧಿ ಬುದ್ಧಿ ವಿನಾಯಕ ದೇವಾಲಯದ ಎಂಟನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಸೋಮವಾರ ವಿಜ್ರಂಭಣೆಯಿಂದ ನಡೆಯಿತು.</p>.<p>ಬೆಳಿಗ್ಗೆ ಸ್ಥಳ ಶುದ್ದಿ, ಪುತ್ಸಾಹ ವಾಚನ, ನವಕಲಶ ಪೂಜೆ, 108 ತೆಂಗಿನ ಕಾಯಿಯ ಮಹಾಗಣಪತಿ ಹೋಮ ನಡೆಯಿತು.<br /> ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿದ ನಂತರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಮಡಿಕೇರಿ, ಕೆದಕಲ್, ಬೋಯಿಕೇರಿ, ಹಾಲೇರಿ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>